Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಾಕ್ ಜಿಂದಾಬಾದ್‌ಗೆ ಅಪ್ಪುಗೆಯ ನಂಟಿದೆ!

by admin March 6, 2024
written by admin March 6, 2024 0 comments 1 minutes read
1FacebookTwitterPinterestEmail
314

ಬೆಂಗಳೂರು:ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರನ್ನು ಸರ್ಕಾರ ಬಂಧಿಸಿದೆಯಾದರೂ, ಎಫ್‌ಎಸ್‌ಎಲ್ ವರದಿಯನ್ನು ಏಕೆ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತಬ್ಬಿಕೊಂಡಿರುವ ಫೋಟೋಗಳು ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ, ದೇಶದ್ರೋಹಿಗಳಿಗೂ ಕಾಂಗ್ರೆಸ್ ನಾಯಕರಿಗೂ ಅಪ್ಪುಗೆಯ ನಂಟಿದೆ ಎಂದು ನಮಗೆ ತಿಳಿದಿರಲಿಲ್ಲ, ಪಾಕಿಸ್ತಾನ ಜಿಂದಾಬಾದ್ ನಂಟು ಅಂದುಕೊಂಡಿದ್ದಕ್ಕಿಂತ ಹೆಚ್ಚಾಗಿಯೇ ಇದೆ, ಕೂಡಲೇ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಒಂದೊಂದು ರೀತಿ ಹೇಳಿಕೆ

ಘಟನೆ ನಡೆದ ಮರುದಿನವೇ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ ‘ಅವರು ಹಾಗೆ ಕೂಗಿಲ್ಲ, ಪಾಕಿಸ್ತಾನ ಜಿಂದಾಬಾದ್ ಎಂದು ಇಲ್ಲವೇ ಇಲ್ಲ’ ಎಂದಿದ್ದರು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ಕೊಡುತ್ತಿದ್ದಾರೆ, ಕೆಲವರು ಬಾಂಬ್ ಇಟ್ಟವರು ಬಿಜೆಪಿಯವರೇ ಇರಬಹುದು ಎಂದಿದ್ದಾರೆ.

2000 ರಲ್ಲಿ ಚರ್ಚ್‌ಗಳ ಮೇಲೆ ಬಾಂಬ್ ಸ್ಫೋಟ ಪ್ರಕರಣ ನಡೆದಾಗ, ಅಂದಿನ ಗೃಹ ಸಚಿವ, ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತನಿಖೆಗೆ ಮುಂಚೆಯೇ ’ಘಟನೆ ಹಿಂದೆ ಆರೆಸ್ಸೆಸ್ ಪಿತೂರಿ ಇದೆ’ ಎಂದು ಫರ್ಮಾನು ಹೊರಡಿಸಿ, ಸಾರ್ವಜನಿಕ ಹೇಳಿಕೆಯನ್ನೂ ನೀಡಿದ್ದರು.

ತನಿಖೆ ನಂತರ, ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆ ಚರ್ಚ್‌ಗಳಿಗೆ ಬಾಂಬ್ ಇಟ್ಟಿದ್ದರು ಎಂಬುದು ಬೆಳಕಿಗೆ ಬಂತು, ಅಂದು ಫ್ಲೈಓವರ‍್ನಲ್ಲಿ ಬಾಂಬ್ ಒಯ್ಯುವಾಗ ಸ್ಫೋಟ ಸಂಭವಿಸಿ ಭಯೋತ್ಪಾದಕನೂ ಸತ್ತಿದ್ದ, ಭಯೋತ್ಪಾದನಾ ಜಾಲವೂ ಹೊರಗಡೆ ಬಂದಿತ್ತು.

ಪಾಕ್‌ಗೆ ಜೈ ಎಂದ ಕೈ ಟಿಕೆಟ್ ಆಕಾಂಕ್ಷಿ
ಭಯೋತ್ಪಾದಕರನ್ನು ರಕ್ಷಿಸುವ ಹೇಳಿಕೆ

ಕಾಂಗ್ರೆಸ್ ಸಚಿವರು ಭಯೋತ್ಪಾದಕರನ್ನು ರಕ್ಷಿಸುವ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ, ಇಂಥ ವಿಷಯದಲ್ಲಿ ರಾಜಕಾರಣ ಮಾಡುವುದು ಬೇಡ ಎಂಬುದಾಗಿ ಮುಖ್ಯಮಂತ್ರಿ ಹೇಳುತ್ತಾರೆ, ಇನ್ನೊಬ್ಬ ಸಚಿವರು ಭೀತರಾಗದಿರಿ, ಇದೊಂದು ಲಘು ಸ್ಫೋಟ ಎಂದಿದ್ದಾರೆ, ಪ್ರಕರಣದ ತನಿಖೆಗೆ ಮೊದಲೇ ವಿಷಯಾಂತರ ಮಾಡುವ, ದಿಕ್ಕು ತಪ್ಪಿಸುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸಚಿವರು ಮಾಡುತ್ತಿರುವುದು, ಯಾರನ್ನೋ ರಕ್ಷಿಸುವ ಉದ್ದೇಶ ಹೊಂದಿದ್ದಾರೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ct ravi statementmisguiding statements by ministerspak slogan nexessrelease fsl report
1 FacebookTwitterPinterestEmail
admin

previous post
ದಿನ ಭವಿಷ್ಯ : ಬುಧವಾರ, 6 ಮಾರ್ಚ್ 2024
next post
ಕುಡಿಯುವ ನೀರು ಸಮಸ್ಯೆಗೆ ಆದ್ಯತೆ ಮೇಲೆ ಪರಿಹಾರ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ