Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿ ಬಂಧನಕ್ಕೆ ಕಾಂಗ್ರೆಸ್ ಪಿತೂರಿ !

by admin May 8, 2024
written by admin May 8, 2024 0 comments 1 minutes read
0FacebookTwitterPinterestEmail
170

ಬೆಂಗಳೂರು:ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಅವರನ್ನು ಇಟ್ಟುಕೊಂಡು ನನ್ನನ್ನು ಒಂದು ದಿನವಾದರೂ ಬಂಧಿಸಲೇಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಠ ತೊಟ್ಟಿದ್ದ ಪಿತೂರಿಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸಿಡಿಗಳನ್ನು ಬಹಿರಂಗ ಪಡಿಸಿದವರನ್ನು ಬಂಧಿಸಿ ಎಂದರೇ, ಯಾವ್ಯಾವುದೋ ವಿಷಯವನ್ನು ಕೆದಕುತ್ತಿದ್ದಾರೆ ಎಂದರು.

ನ್ಯಾಯಾಲಯಕ್ಕೆ ತೆರಳಿದ್ದರೆ ಬಂಧನವಾಗುತ್ತಿತ್ತು

ಈ ಹಿಂದೆ, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಸಲಹೆ ನೀಡಿದರು, ಅವರ ಸಲಹೆಯಂತೆ ನಾನು ನ್ಯಾಯಾಲಯಕ್ಕೆ ತೆರಳಲಿಲ್ಲ, ತೆರಳಿದ್ದರೆ ಅಂದೇ ನನ್ನನ್ನು ಬಂಧಿಸಿರುತ್ತಿದ್ದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಎಚ್.ಡಿ.ರೇವಣ್ಣ ಪರ ಹೋರಾಟ ಮಾಡುತ್ತಿದ್ದೇನೆಯೇ ಹೊರತು ಪ್ರಜ್ವಲ್ ರೇವಣ್ಣ ಪರ ಅಲ್ಲ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಬಿಡುಗಡೆ ಮಾಡಿದವರನ್ನು ಬಂಧಿಸುತ್ತಿಲ್ಲ ಏಕೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದ್ದಾರೆ.

ವಿಡಿಯೊ ಲೀಕ್ ಮಾಡಿದವರ ವಿರುದ್ಧ ಮೊದಲು ಕ್ರಮ ಕೈಗೊಳ್ಳಲಿ, ಆದರೆ ಇದುವರೆಗೂ ಏನೂ ಮಾಡಿಲ್ಲ.

ನಾಳೆ ಬೆಳಗ್ಗೆ 10-30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಕಾರ್ತಿಕ್‌ಗೆ ಖಾಸಗಿ ಚಾನೆಲ್ ತರಬೇತಿ

ಪ್ರಮುಖ ಆರೋಪಿ ಕಾರ್ತಿಕ್‌ಗೆ ಗಿರಿನಗರದಲ್ಲಿರುವ ಖಾಸಗಿ ಚಾನೆಲ್ ಒಂದರಲ್ಲಿ ತರಬೇತಿ ಕಾರ್ಯ ನಡೆದಿದೆ.

ನಾನು ಒಂದು ಕರೆ ಕೊಟ್ಟರೆ ಅವರನನ್ನು ಹಿಡಿದು ತರಬಹುದು, ಆದರೆ ನಾನು ಗಲಭೆ ಮತ್ತು ಪ್ರಚೋಧನೆಗೆ ಅವಕಾಶ ಮಾಡುವುದಿಲ್ಲ.

ಬಂಡೆ, ಆತನನ್ನು ಹೇಗೆ ರಕ್ಷಣೆ ಮಾಡುತ್ತೆ ಎಂದು ಕಾಯುತ್ತಿದ್ದೇನೆ, ಬಂಡೆ, ರಕ್ಷಣೆ ಕೊಡುತ್ತೆ ಎಂದು ಕಾರ್ತಿಕ್ ಅಂದುಕೊಂಡಿದ್ದಾನೆ.

ನವೀನ್, ಕಾರ್ತಿಕ್, ಶ್ರೇಯಸ್‌ಗೆ ನೋಟಿಸ್ ಕೊಟ್ಟಿಲ್ಲ, ರೇವಣ್ಣಗೆ ಮಾತ್ರ ನೋಟಿಸ್ ಕೊಟ್ಟಿದ್ದೀರಿ. ಯಾವ ಪ್ರಕರಣವನ್ನೂ ತಾರ್ಕಿಕವಾಗಿ ಅಂತ್ಯ ಮಾಡಿಲ್ಲ.

ಡಿ.ಕೆ. ಸಂಸ್ಕೃತಿ ಎಲ್ಲರಿಗೂ ತಿಳಿದಿದೆ

ಡಿ.ಕೆ. ಸಂಸ್ಕೃತಿ ಎಲ್ಲರಿಗೂ ತಿಳಿದಿದೆ, ಅವರು ಸಾಚಾ ಆಗಿದ್ದರೆ, ವಕೀಲ ದೇವರಾಜೇ ಗೌಡ ಅವರೊಡನೆ ಏಕೆ ಮಾತನಾಡಿದರು, ಅಷ್ಟೇ ಅಲ್ಲ ಐದು ಜನರನ್ನು ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.

ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದೆಯಾ, ಪರಮೇಶ್ವರ್ ನಿಮಗೆ ಬೆನ್ನು ಮೂಳೆ ಇದೆಯಾ, ನನ್ನನ್ನು ಹಿಟ್ ಅಂಡ್ ರನ್ ಅಂತೀರಿ, ಎಸ್‌ಐಟಿ ಅಧಿಕಾರಿಗಳಿಗೆ ಕ್ರೆಡಿಬಿಲಿಟಿ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ವಿರುದ್ಧ 2,900 ಪ್ರಕರಣ ಇವೆ ಎಂದಿದ್ದಾರೆ, ಆದರೆ ಇದುವರೆಗೂ ಒಂದೂ ಕೇಸ್ ಆಗಿಲ್ಲ, ಸಂತ್ರಸ್ತೆಯನ್ನು ಇನ್ನೂ ಹಾಜರು ಮಾಡಿಲ್ಲ, ಅವರನ್ನು ತೋಟದ ಮನೆಯಲ್ಲಿ ಹಿಡಿದಿರಾ, ಸಂತ್ರಸ್ತೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres conspiracy to arrest hd kumara swamyeveryone knows dk culturetraining to kartik in a private channel
0 FacebookTwitterPinterestEmail
admin

previous post
ನಾಳೆ ಬೆಳಗ್ಗೆ 10-30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ
next post
ಪರಪ್ಪನ ಅಗ್ರಹಾರ ಜೈಲಿಗೆ ಎಚ್.ಡಿ.ರೇವಣ್ಣ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ