Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪದೇ ಪದೇ ಕೊಲೆಗಳಿಂದ ಆತಂಕ ಸೃಷ್ಠಿ

by admin May 17, 2024
written by admin May 17, 2024 0 comments 1 minutes read
0FacebookTwitterPinterestEmail
147

ಬೆಂಗಳೂರು:ಹುಬ್ಬಳ್ಳಿ-ಧಾರವಾಡದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲಿಸಿ ವರದಿ ಸಲ್ಲಿಸುವಂತೆ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಕೊಲೆ ಘಟನೆಗಳು ಸಂಭವಿಸುತ್ತಿವೆ, ಇದಕ್ಕೆ ಕಾರಣ ಏನು, ಯಾವ ವಿಷಯ ಎಂಬುದನ್ನು ಗುರುತಿಸಿ ವರದಿ ಸಲ್ಲಿಸಲಿದ್ದಾರೆ, ಬಳಿಕ ಸಾಧ್ಯವಾದರೆ ತಾವು ಹೋಗಿ ಬರುವುದಾಗಿ ಹೇಳಿದರು.

ಕಾನೂನು ಪ್ರಕಾರ ಕಠಿಣ ಶಿಕ್ಷೆ

ಯುವತಿ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ, ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಅಗತ್ಯ ಕ್ರಮಕೈಗೊಳ್ಳುತ್ತೇವೆ, ಇದರಲ್ಲಿ ಯಾವುದೇ ಮುಲಾಜಿಲ್ಲ.

ಪೊಲೀಸರ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಸಂಬಂಧಪಟ್ಟವರನ್ನು ಅಮಾನತು ಮಾಡಲಾಗಿದೆ, ಮುಂದೆ ಏನೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಬೇಕೊ ಅವೆಲ್ಲವನ್ನು ಮಾಡುತ್ತೇವೆ.

ಪೋಷಕರು ಲಿಖಿತ ದೂರು ಕೊಟ್ಟಿಲ್ಲ, ಆದರೆ ವಿಷಯವನ್ನು ತಿಳಿಸಿದ್ದರು ಎಂಬ ವರದಿ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.

ತಪ್ಪಿತಸ್ತ ಅಧಿಕಾರಿಗಳ ವಿರುದ್ಧ ಕ್ರಮ

ಪೋಷಕರು ನಿಜವಾಗಿಯೂ ವಿಷಯ ತಿಳಿಸಿದ್ದರೆ, ಇಲ್ಲವೇ ಎಂಬ ಕುರಿತು ತನಿಖೆ ನಡೆಯುತ್ತಿದೆ, ಇದರಲ್ಲಿ ಅಧಿಕಾರಿಗಳ ತಪ್ಪು ಕಂಡು ಬಂದರೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

ಎಸ್‌ಐಟಿ ರಿಪೋರ್ಟ್ ಮಂಡ್ಯ ಶಾಸಕರಿಗೆ ಹೋಗುತ್ತಿದೆ, ಗೃಹ ಸಚಿವರಿಗೆ ತಲುಪುತ್ತಿಲ್ಲ ಎಂಬ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಸಂಬಂಧಿಸಿದಂತೆ, ಇಂತಹ ವಿಚಾರಗಳನ್ನು ಸಾರ್ವಜನಿಕ ವಲಯಕ್ಕೆ ತರುವುದು ಸರಿಯಲ್ಲ ಎಂಬುದು ಅವರಿಗೂ ಚೆನ್ನಾಗಿ ಗೊತ್ತಿದೆ, ತನಿಖೆ ನಡೆಯುತ್ತಿದೆ.

ಮಂಡ್ಯ ಶಾಸಕರಿಗೆ ಯಾರು ಬ್ರೀಫಿಂಗ್ ಮಾಡುತ್ತಾರೆ, ಈ ರೀತಿ ಸುಮ್ಮನೆ ಹೇಳೋದು ಸುಲಭ, ನಮಗೂ ಜವಾಬ್ದಾರಿ ಇದೆ, ಯಾವ ಮುಲಾಜಿಗೂ ಕೂಡ ಒಳಪಡುವುದಿಲ್ಲ, ಇದನ್ನು ಕುಮಾರಸ್ವಾಮಿ ಅವರಿಗೂ ಹೇಳಬಯಸುತ್ತೇನೆ.

ಕರ್ನಾಟಕದ ಏಕನಾಥ್ ಶಿಂಧೆ ಯಾರು?
ಎಸ್‌ಐಟಿ ಸಮರ್ಥ ಕೆಲಸ

ಎಸ್‌ಐಟಿ ಸಮರ್ಥವಾಗಿ ಕೆಲಸ ಮಾಡುತ್ತಿದೆ, ನನಗಾಗಲಿ ಅಥವಾ ಮುಖ್ಯಮಂತ್ರಿ ಅವರಿಗಾಗಲಿ ಯಾವುದನ್ನು ಬ್ರೀಫಿಂಗ್ ಮಾಡಬೇಕೋ ಅದನ್ನು ಎಸ್‌ಐಟಿ ಮಾಡುತ್ತದೆ.

ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆ ನಡೆಯುತ್ತಿದೆ, ಅವರನ್ನು ಕರೆತಂದ ಮೇಲೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಕೊರಟಗೆರೆ ಕ್ಷೇತ್ರದ ವ್ಯಕ್ತಿ ಜನರಿಂದ ಹಣ ಪಡೆದು ವಂಚಿಸಿದ್ದಾನೆ, ಪೊಲೀಸರು ಆತನನ್ನು ಬಂಧಿಸಿದ್ದಾರೆ, ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
asked to give reportefforts are on to bring back prajvalsit is working good - parameshwarstrict action against culprits
0 FacebookTwitterPinterestEmail
admin

previous post
ಬರ ನಿರ್ವಹಣೆ: ಅಧಿಕಾರಿಗಳ ಜೊತೆ ಅನೌಪಚಾರಿಕ ಸಭೆ
next post
ಕರ್ನಾಟಕದ ಏಕನಾಥ್ ಶಿಂಧೆ ಯಾರು?

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ