Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಾಂಕ್ರಾಮಿಕ ಕಾಣಿಸಿಕೊಂಡರೆ ಅಧಿಕಾರಿಗಳೇ ಜವಾಬ್ದಾರಿ

by admin May 23, 2024
written by admin May 23, 2024 0 comments 1 minutes read
0FacebookTwitterPinterestEmail
188

ಬೆಂಗಳೂರು:ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಕಲುಷಿತ ನೀರಿನಿಂದ ಯಾರಿಗಾದರೂ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಕಲುಷಿತ ನೀರು ಕುಡಿದು ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಡಳಿತಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಈ ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ಸಾಲ ಸೌಲಭ್ಯ

ಅಷ್ಟೇ ಅಲ್ಲ, ಪೂರ್ವ ಮುಂಗಾರು ಮಳೆ ಪ್ರಾರಂಭ ಆಗಿರುವುದರಿಂದ ಕೃಷಿಗೆ ಅಗತ್ಯವಾದ ಬಿತ್ತೆನ ಬೀಜ, ಗೊಬ್ಬರ ಹಾಗೂ ರೈತರಿಗೆ ಸಹಕಾರಿ ಸಂಘಗಳಲ್ಲಿ ಸಾಲ ಸೌಲಭ್ಯ ದೊರಕಿಸಲು ಕ್ರಮಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ, ಇದಕ್ಕೆ ಕಾರಣ ಕಲುಷಿತ ನೀರು, ಕಲುಷಿತ ನೀರಿಗೆ ಸಂಬಂಧಪಟ್ಟ ಇಂಜಿನಿಯರುಗಳೇ ಕಾರಣ.

ಕುಡಿಯಲು ನೀರು ಯೋಗ್ಯವೇ, ಇಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ, ಇದಕ್ಕೆ ಯಾರು ಜವಾಬ್ದಾರಿ.

ತಪ್ಪಿತಸ್ಥ ಅಧಿಕಾರಿಗಳ ಅಮಾನತು

ರಾಜ್ಯದೆಲ್ಲೆಡೆ ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು, ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು.

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ, ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು, ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು, ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು, ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ.

ಮೇನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ, ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ, ಮೇ ತಿಂಗಳ ಗುರಿ 2.95 ಲಕ್ಷ ಹೆಕ್ಟೇರ್ ಪ್ರದೇಶ, ಸಾಧನೆಯಾಗಿರುವುದು 68,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿ ಇದೆ.

ಪಂಚಾಯತ್, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿರ್ಧಾರ
ತುರ್ತು ಕೆಲಸಗಳಿಗೆ ಗಮನ ಕೊಡಿ

ಜೂನ್ ೬ ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ, ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು, ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು, ಫೆಬ್ರುವರಿಯಲ್ಲಿ ಬಜೆಟ್ ಮಂಡಿಸಲಾಗಿದೆ, ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ.

ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ, ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
attend emergency worksepidemic - officers responsibleguilty officers will be suspendedloan to farmers
0 FacebookTwitterPinterestEmail
admin

previous post
ಪಂಚಾಯತ್, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿರ್ಧಾರ
next post
ಪ್ರಜ್ವಲ್ ಕರೆತರಲು ಪ್ರಧಾನಿಗೆ ಸಿದ್ದರಾಮಯ್ಯ ಮತ್ತೊಂದು ಪತ್ರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ