Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, May 22, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ಶರಣಾಗದಿದ್ದರೆ, ಕುಟುಂಬದಿಂದ ಹೊರಗೆ !

by admin May 23, 2024
written by admin May 23, 2024 0 comments 1 minutes read
Share 0FacebookTwitterPinterestEmail
296

ತಾತ ದೇವೇಗೌಡರ ಕೊನೆಯ ಕಟ್ಟೆಚ್ಚರಿಕೆ

ಬೆಂಗಳೂರು:ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ತಕ್ಷಣವೇ ಎಸ್‌ಐಟಿ ಮುಂದೆ ಶರಣಾಗದಿದ್ದರೆ ಆತನನ್ನು ಕುಟುಂಬದಿಂದ ಹೊರಗಿಡಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಹಾಗೂ ಅವರ ತಾತ ಎಚ್.ಡಿ.ದೇವೇಗೌಡ ಇಂದಿಲ್ಲಿ ಕಟ್ಟೆಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇದು ನಾನು ನಿನಗೆ ಕೊಡುತ್ತಿರುವ ಕೊನೆಯ ಎಚ್ಚರಿಕೆ ಎಂದು ತಿಳಿಯಬೇಕು, ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ, ಅವನು ನನ್ನ ಮತ್ತು ನನ್ನ ಕುಟುಂಬದವರೆಲ್ಲರ ಕೋಪವನ್ನು ಎದುರಿಸಬೇಕಾಗುತ್ತದೆ.

ಪ್ರಜ್ವಲ್ ಕರೆತರಲು ಪ್ರಧಾನಿಗೆ ಸಿದ್ದರಾಮಯ್ಯ ಮತ್ತೊಂದು ಪತ್ರ
ಮನೆಯವರ ಕಣ್ಣಲ್ಲಿ ಏಕಾಂಗಿ

ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ, ಈ ಎಚ್ಚರಿಕೆಗೆ ಪ್ರಜ್ವಲ್ ತಲೆಬಾಗದಿದ್ದಲ್ಲಿ, ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ.

ನನ್ನ ಬಗ್ಗೆ ಏನಾದರೂ ಗೌರವ ಇದ್ದಲ್ಲಿ ಕೂಡಲೇ ಹಿಂದಿರುಗಬೇಕೆಂದು ಸಲಹೆ ಮಾಡಿದ್ದಾರೆ.

ಪ್ರಜ್ವಲ್ ವಿಷಯದಲ್ಲಿ ನಾನಾಗಲೀ, ನನ್ನ ಕುಟುಂಬದವರಾಗಲೀ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಭರವಸೆ ಕೊಡುತ್ತೇನೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಎಲ್ಲರಿಗೂ ನ್ಯಾಯ

ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೇ ನನಗೆ ಮುಖ್ಯ.

ಜನರ ವಿಶ್ವಾಸ ಮರಳಿ ಪಡೆಯುವುದಷ್ಟೇ ನನ್ನ ಗುರಿ, ಕಳೆದ ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ಜನತೆ ನನ್ನ ಜೊತೆ ನಿಂತಿದ್ದಾರೆ, ಅವರಿಗೆ ನಾನು ಸದಾ ಋಣಿ, ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜ್ವಲ್ ಸ್ನೇಹಿತರು, ಕಾರ್ಯಕರ್ತರು ಮತ್ತು ಕುಟುಂಬದವರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಸ್ವಲ್ಪ ಸಮಯಾವಕಾಶ ಹಿಡಿಯಿತು.

ಸಾಂಕ್ರಾಮಿಕ ಕಾಣಿಸಿಕೊಂಡರೆ ಅಧಿಕಾರಿಗಳೇ ಜವಾಬ್ದಾರಿ
ತ್ಪಪಿತಸ್ಥನೆಂದಾದರೆ ಕಠಿಣ ಶಿಕ್ಷೆ

ನಾನೀಗಾಗಲೇ ತಿಳಿಸಿರುವಂತೆ, ಆತ ತ್ಪಪಿತಸ್ಥನೆಂದಾದರೆ, ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಇವೆಲ್ಲವೂ ನನಗೆ ತಿಳಿದಿದೆ, ನಾನು ಅವರು ಮಾತನಾಡುವುದನ್ನು ತಪ್ಪಿಸಲು ಹೋಗುವುದಿಲ್ಲ.

ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂಬ ವಾದಕ್ಕೂ ನಾನು ಇಳಿಯುವುದಿಲ್ಲ.

ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಮಾಹಿತಿ ಇರಲಿಲ್ಲ ಎಂದು ಸ್ಪಷ್ಪಡಿಸಿರುವ ದೇವೇಗೌಡರು, ಘಟನೆ ನಂತರ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡುವುದಿಲ್ಲ.

ದೇವರಿಗೆ ಉತ್ತರಿಸಬೇಕಾಗುತ್ತದೆ

ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ನಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ.

ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ ಎಂದಿದ್ದಾರೆ.

Share this:

  • WhatsApp
  • Post
  • Tweet
  • Print
  • Email
come and face enquiryculprit should be punisheddevegowda request to prajvaleveryone is answerable to God
Share 0 FacebookTwitterPinterestEmail
admin

previous post
ಪ್ರಜ್ವಲ್ ಕರೆತರಲು ಪ್ರಧಾನಿಗೆ ಸಿದ್ದರಾಮಯ್ಯ ಮತ್ತೊಂದು ಪತ್ರ
next post
ಬಿಜೆಪಿ ದುರಾಡಳಿತದಿಂದ ವ್ಯಾಪಾರಿಗಳು ದೇಶ ಬಿಟ್ಟಿದ್ದಾರೆ

You may also like

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

May 22, 2025

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (238)
  • ದಿನ ಭವಿಷ್ಯ (110)
  • ರಾಜಕೀಯ (1,584)
  • ರಾಜ್ಯ (1,873)
  • ರಾಷ್ಟ್ರ (1,845)
  • ವಿಶ್ಲೇಷಣೆ (183)
  • ಶಿಕ್ಷಣ (319)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

    May 22, 2025
  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

May 22, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ