Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಚನ್ನಪಟ್ಟಣ ಉಪಚುನಾವಣೆ: ಯೋಗೇಶ್ವರ್ ಕಣಕ್ಕೆ !

by KM Shivaraju June 24, 2024
written by KM Shivaraju June 24, 2024 0 comments 1 minutes read
0FacebookTwitterPinterestEmail
320

ಬೆಂಗಳೂರು:ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಲೋಕಸಭೆಗೆ ಆಯ್ಕೆಗೊಂಡ ನಂತರ ಕುಮಾರಸ್ವಾಮಿ ತಾವು ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರವನ್ನು ತೆರವುಗೊಳಿಸಿದ್ದರು.

ಲೋಕಸಭಾ ಸದಸ್ಯರಾಗಿ ಕುಮಾರಸ್ವಾಮಿ ಪ್ರಮಾಣವಚನ
ಜೆಡಿಎಸ್ ಚಿನ್ಹೆಯಡಿ ಕಣಕ್ಕೆ

ತೆರವುಗೊಂಡ ಈ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಯೋಗೇಶ್ವರ್ ಅವರನ್ನು ಎನ್‌ಡಿಎ ಮೈತ್ರಿಕೂಟ ಹಾಗೂ ಜೆಡಿಎಸ್ ಚಿನ್ಹೆಯಡಿ ಕಣಕ್ಕಳಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ.

ಈ ಮೊದಲು ಕುಮಾರಸ್ವಾಮಿ ಪುತ್ರ ನಿಖಿಲ್ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆಂಬ ಮಾತುಗಳು ಕೇಳಿಬಂದಿತ್ತು.

ಆದರೆ ಅವರು ರಾಮನಗರ ಬಿಟ್ಟು ಚನ್ನಪಟ್ಟಣಕ್ಕೆ ಬರುವುದಿಲ್ಲ ಎಂದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡುವುದೋ ಅಥವಾ ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಡಬೇಕೋ ಎಂಬ ಬಗ್ಗೆ ಕುಮಾರಸ್ವಾಮಿ ಗೊಂದಲದಲ್ಲಿದ್ದರು.

ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.

ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ
ಕುಮಾರಸ್ವಾಮಿ ನಿರ್ಧಾರ

ಇದರ ಬೆನ್ನಲ್ಲೇ ನಿನ್ನೆ ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರ ಪ್ರದಕ್ಷಿಣೆ ಹಾಕಿದ ನಂತರ ಯೋಗೇಶ್ವರ್ ಅವರನ್ನೇ ಜೆಡಿಎಸ್ ಚಿನ್ಹೆಯಡಿ ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು ಎರಡು ಕ್ಷೇತ್ರಗಳನ್ನು ಬಿಜೆಪಿ ಇಟ್ಟುಕೊಂಡು ಒಂದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

ಯೋಗೇಶ್ವರ್ ಅವರಿಗೆ ಪಕ್ಷದ ವತಿಯಿಂದ ಕ್ಷೇತ್ರ ದೊರೆಯದ ಕಾರಣ ಜೆಡಿಎಸ್ ಚಿನ್ಹೆಯಡಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಸೂರಜ್ ರೇವಣ್ಣ ಜುಲೈ 1ರವರೆಗೆ ಸಿಐಡಿ ವಶಕ್ಕೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana by-electioncp yogeshwarhd kumara swamy decision
0 FacebookTwitterPinterestEmail
KM Shivaraju

previous post
ಸೂರಜ್ ರೇವಣ್ಣ ಜುಲೈ 1ರವರೆಗೆ ಸಿಐಡಿ ವಶಕ್ಕೆ
next post
ಸಂಪುಟದಿಂದ ಕೆ.ಎನ್.ರಾಜಣ್ಣ ವಜಾಕ್ಕೆ ಆಗ್ರಹ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ