ಅಂಕಣವಿಶ್ಲೇಷಣೆ ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್ by admin March 2, 2026 by admin March 2, 2026 5 minutes read ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಜತೆಗೂಡಿ ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂಬ ಲೆಕ್ಕಾಚಾರದಲ್ಲಿರುವ ರಾಜ್ಯ ಬಿಜೆಪಿ ನಾಯಕರು ಇದೀಗ 114 ರ ಟಾರ್ಗೆಟ್ … Read more 0 FacebookTwitterPinterestEmail
ಅಂಕಣರಾಜಕೀಯರಾಜ್ಯರಾಷ್ಟ್ರ ಅರಸು, ಕೃಷ್ಣ, ಯಡಿಯೂರಪ್ಪ ಅವರಿಗೆ ನಸೀಬು ಇತ್ತು by admin September 15, 2025 by admin September 15, 2025 4 minutes read ಇದು 1999 ರಲ್ಲಿ ನಡೆದ ಘಟನೆ ಆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ನಾಯಕ ರಾಜಶೇಖರ ಮೂರ್ತಿ ಅವರನ್ನು ತರಲು … Read more 0 FacebookTwitterPinterestEmail
ಅಂಕಣರಾಜಕೀಯರಾಜ್ಯರಾಷ್ಟ್ರ ಇತಿಹಾಸದ ಪುಟಗಳಲ್ಲಿ ರಾಚಯ್ಯ ನೆಲೆಸಿದ ಕತೆ by admin September 13, 2025 by admin September 13, 2025 3 minutes read ಇದು 1968 ರಲ್ಲಿ ನಡೆದ ಘಟನೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ತಮ್ಮ ಸಂಪುಟದಲ್ಲಿ ಸಚಿವರಾಗಿದ್ದ ಬಿ.ರಾಚಯ್ಯ ಅವರನ್ನು ನೋಡಲು … Read more 0 FacebookTwitterPinterestEmail
ಅಂಕಣರಾಜಕೀಯರಾಜ್ಯರಾಷ್ಟ್ರ ವಿಜಯೇಂದ್ರ – ನಿಖಿಲ್ ಈಗ ಜೋಡೆತ್ತುಗಳು by admin September 8, 2025 by admin September 8, 2025 4 minutes read ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳೆದ ವಾರ ಪದ್ಮನಾಭನಗರಕ್ಕೆ ಹೋದರು, ಹೀಗೆ ಹೋದವರು ಜೆಡಿಎಸ್ ವರಿಷ್ಟ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದರು. … Read more 0 FacebookTwitterPinterestEmail
ಅಂಕಣರಾಜಕೀಯರಾಜ್ಯರಾಷ್ಟ್ರ ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು by admin August 25, 2025 by admin August 25, 2025 4 minutes read ಕಳೆದ ವಾರ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು, ಅದರ ಪ್ರಕಾರ, ಕರ್ನಾಟಕದಲ್ಲಿ ಮತ್ತೊಮ್ಮೆ ದಲಿತ ಸಿಎಂ ಕೂಗು … Read more 0 FacebookTwitterPinterestEmail
Special Storyಅಂಕಣರಾಜ್ಯರಾಷ್ಟ್ರ ಆರ್ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ by admin June 4, 2025 by admin June 4, 2025 1 minutes read ಬೆಂಗಳೂರು:ಐಪಿಎಲ್ 2025ನೇ ಸಾಲಿನ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಭದ್ರತೆ ದೃಷ್ಟಿಯಿಂದ ಈ ಮೊದಲು ನಿಗದಿಯಾಗಿದ್ದ ರೋಡ್ … Read more 0 FacebookTwitterPinterestEmail
ಅಂಕಣ ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ by admin May 19, 2025 by admin May 19, 2025 4 minutes read ಅಳೆದು-ಸುರಿದು ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರ ಪಟ್ಟಾಭಿಷೇಕ ಯಾತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ತೋರಿಸಿದ್ದಾರಂತೆ. ಹಾಗೆಂಬ ವರ್ತಮಾನ ಪಕ್ಷದ ಹೆಡ್ಡಾಫೀಸಿನಿಂದ … Read more 0 FacebookTwitterPinterestEmail
ಅಂಕಣ ಇತಿಹಾಸ ಮರೆಯದ ಕೌತುಕದ ಕ್ಷಣಗಳು.. by admin April 21, 2025 by admin April 21, 2025 5 minutes read ಅವತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ತಮ್ಮ ಪುತ್ರ ಸಂಜಯ್ ಗಾಂಧಿ ಅವರೊಂದಿಗೆ ಕರ್ನಾಟಕಕ್ಕೆ ಬಂದರು, ರಾಜಕೀಯವಾಗಿ ಬಸವಳಿದಿದ್ದ ಅವರಿಗೆ ತುರ್ತು ವಿಶ್ರಾಂತಿ … Read more 0 FacebookTwitterPinterestEmail
ಅಂಕಣ ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ by admin February 17, 2025 by admin February 17, 2025 4 minutes read ಕಳೆದ ವಾರ ಪ್ರತ್ಯೇಕವಾಗಿ ದಿಲ್ಲಿಗೆ ಹೋಗಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಎಐಸಿಸಿ ಅಧ್ಯಕ್ಷ … Read more 0 FacebookTwitterPinterestEmail
ಅಂಕಣ ಅಮಿತ್ ಷಾ ಆಟ ಬಲ್ಲವರಾರು? by admin February 3, 2025 by admin February 3, 2025 5 minutes read ವಿಧಾನಸೌಧದ ಮೂರನೇ ಅಂತಸ್ತಿನಲ್ಲಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರ ಕೊಠಡಿಯಲ್ಲಿ ಮೊನ್ನೆ ಶುಕ್ರವಾರ ಮಹತ್ವದ ಸಭೆ ನಡೆದಿದೆ, ಈ ಸಭೆಯಲ್ಲಿ ಮಾತನಾಡಿದ … Read more 0 FacebookTwitterPinterestEmail