ರಾಜಕೀಯರಾಜ್ಯರಾಷ್ಟ್ರಶಿಕ್ಷಣ ಶಿವಕುಮಾರ್ ಭೇಟಿ ಮಾಡಿದ ನಟ ದರ್ಶನ್ ಪತ್ನಿ by admin July 24, 2024 by admin July 24, 2024 1 minutes read ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಪತ್ನಿ ಮತ್ತು ಕುಟುಂಬ ವರ್ಗದವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ … Read more 0 FacebookTwitterPinterestEmail
ರಾಜಕೀಯರಾಜ್ಯರಾಷ್ಟ್ರ ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್ by admin July 23, 2024 by admin July 23, 2024 1 minutes read ಬೆಂಗಳೂರು:ವಾಲ್ಮೀಕಿ ಹಗರಣದ ತನಿಖೆಯನ್ನು ಎಸ್ಐಟಿಯಿಂದ ಸಿಬಿಐಗೆ ವರ್ಗಾವಣೆ ಮಾಡುವಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತನಿಖೆ … Read more 0 FacebookTwitterPinterestEmail
ರಾಜಕೀಯರಾಜ್ಯರಾಷ್ಟ್ರ ಇ.ಡಿ., ಸಿಬಿಐ ವಿರುದ್ಧ ಹೋರಾಟ ಮಾಡಿ ಬುದ್ಧಿ ಕಲಿಸುವೆ by admin July 23, 2024 by admin July 23, 2024 4 minutes read ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ವಿರುದ್ಧವೇ ರಾಜ್ಯ ಸರ್ಕಾರ ತಿರುಗಿಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ … Read more 0 FacebookTwitterPinterestEmail
ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ ಕೇಂದ್ರ ಬಜೆಟ್: ಕೃಷಿಗೆ 1.52 ಲಕ್ಷ ಕೋಟಿ ರೂ. ಕೊಡುಗೆ by admin July 23, 2024 by admin July 23, 2024 3 minutes read ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿಂದು ಮಂಡಿಸಿದ 2024-25ನೇ ಸಾಲಿನ ಮುಂಗಡಪತ್ರದಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 … Read more 0 FacebookTwitterPinterestEmail
ರಾಜಕೀಯರಾಜ್ಯರಾಷ್ಟ್ರ ಬಸ್ ಪ್ರಯಾಣ ದರ ಶೇ.12ರಷ್ಟು ಹೆಚ್ಚಳಕ್ಕೆ ತೀರ್ಮಾನ by admin July 22, 2024 by admin July 22, 2024 1 minutes read ಬೆಂಗಳೂರು:ವಿಧಾನಮಂಡಲದ ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಶೇಕಡ 12ರಷ್ಟು ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಪೆಟ್ರೋಲ್, ಡೀಸೆಲ್, … Read more 0 FacebookTwitterPinterestEmail
ರಾಜಕೀಯರಾಜ್ಯರಾಷ್ಟ್ರ ಜೈಲು ಪಾಲಾದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ by admin July 22, 2024 by admin July 22, 2024 1 minutes read ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಇ.ಡಿ. ವಶದಲ್ಲಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಜೈಲು … Read more 0 FacebookTwitterPinterestEmail
ಅಂಕಣರಾಜಕೀಯರಾಜ್ಯರಾಷ್ಟ್ರ ಚನ್ನಪಟ್ಟಣದಲ್ಲಿ ಡಿಕೆಸು ವರ್ಸಸ್ ಅನಿತಕ್ಕ ? by admin July 22, 2024 by admin July 22, 2024 4 minutes read ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿಯ ಐರನ್ಮ್ಯಾನ್ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದಾರೆ. ಈ … Read more 0 FacebookTwitterPinterestEmail
ರಾಜಕೀಯರಾಜ್ಯರಾಷ್ಟ್ರ ದೇಶದ ಸೇನೆ ಬಗ್ಗೆ ಉಪಮುಖ್ಯಮಂತ್ರಿ ಹಗುರ ಮಾತು ! by admin July 22, 2024 by admin July 22, 2024 1 minutes read ಬೆಂಗಳೂರು:ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ೭ ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ಕಳೆದ ಶನಿವಾರ ಭೇಟಿ ನೀಡಿದಾಗ ರಾಜ್ಯದ ಉಪಮುಖ್ಯಮಂತ್ರಿ … Read more 0 FacebookTwitterPinterestEmail
ಉದ್ಯೋಗರಾಜಕೀಯರಾಜ್ಯರಾಷ್ಟ್ರ ಗಂಗಾರತಿ ಮಾದರಿ ಕಾವೇರಿ ಆರತಿ by admin July 22, 2024 by admin July 22, 2024 1 minutes read ಮಂಡ್ಯ:ಪುಣ್ಯಕ್ಷೇತ್ರ ವಾರಾಣಸಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿ ರೈತರ ಜೀವನಾಡಿ ಕಾವೇರಿ ತಾಯಿಗೂ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು … Read more 0 FacebookTwitterPinterestEmail
ರಾಜಕೀಯರಾಜ್ಯರಾಷ್ಟ್ರ ಸಿದ್ದರಾಮಯ್ಯ ಅವರ ಶುದ್ಧ ಹಸ್ತದ ಮುಖವಾಡ ಕಳಚಿದೆ by admin July 20, 2024 by admin July 20, 2024 2 minutes read ಬೆಂಗಳೂರು:ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ … Read more 0 FacebookTwitterPinterestEmail